ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷರಾಗಿದ್ದ ನಾಡೋಜ ಡಾ. ಪಾಟೀಲ ಪುಟ್ಟಪ್ಪ ಅವರ ಹೆಸರಿನಲ್ಲಿ ಕೊಡಮಾಡುವ ‘ಕನ್ನಡ ಪ್ರಪಂಚ ಡಾ. ಪಾಟೀಲ ಪುಟ್ಟಪ್ಪ ಪ್ರಶಸ್ತಿ’ಯನ್ನು ಗಡಿಭಾಗದಲ್ಲಿ ಕನ್ನಡ ಉಳಿಸಿ-ಬೆಳೆಸುವಲ್ಲಿ ಶ್ರಮಿಸುತ್ತಿರುವ ‘ಬೆಂಗಳೂರಿನ ಹಿರಿಯ ಪತ್ರಕರ್ತ ಡಾ. ಶಾ. ಮಂ. ಕೃಷ್ಣರಾಯ ಅವರಿಗೆ ನೀಡಲಾಯಿತು. ಪ್ರಶಸ್ತಿ ಸ್ವೀಕರಿಸಿದ ಚಿತ್ರಗಳು ಮತ್ತು ಆಮಂತ್ರಣ ಪತ್ರಿಕೆ– ೨೦೨೫





