(೦೮೩೬) ೨೪೪೦೨೮೩, ೨೪೩೬೧೭೬ kvvsangha@gmail.com
Select Page

ಸಂಪರ್ಕ ವಿಳಾಸ

ಪ್ರಧಾನ ಕಾರ್ಯದರ್ಶಿ
ಕರ್ನಾಟಕ ವಿದ್ಯಾವರ್ಧಕ ಸಂಘ
ಧಾರವಾಡ – 580 001

ದೂರವಾಣಿ: (0836) 2440283 

ಇ – ಮೇಲ್ : kvvsangha@gmail.com
ವೆಬ್ ಸೈಟ : www.karnatakvidyavardhak.com

 

Contact Address

Secretary
Karnatak Vidyavardhak Sangha
Opp. HDMC Building,
Dharwad – 580001

Phone: (0836) 2440283

Email : kvvsangha@gmail.com

Website : www.karnatakvidyavardhak.com

 

 

‘ಕನ್ನಡ ಪ್ರಪಂಚ ಡಾ. ಪಾಟೀಲ ಪುಟ್ಟಪ್ಪ ಪ್ರಶಸ್ತಿ’-೨೦೨೨

ಕರ್ನಾಟಕ ವಿದ್ಯಾವರ್ಧಕ ಸಂಘದ ೧೩೩ನೇ ಸಂಸ್ಥಾಪನಾ ದಿನಾಚರಣೆ ಕಾಯಕ್ರಮದಲ್ಲಿ ಸಂಘದ ಅಧ್ಯಕ್ಷರಾದ ನಾಡೋಜ ಡಾ. ಪಾಟೀಲ ಪುಟ್ಟಪ್ಪ ಅವರ ಹೆಸರಿನಲ್ಲಿ ಕೊಡಮಾಡುವ ‘ಕನ್ನಡ ಪ್ರಪಂಚ ಡಾ. ಪಾಟೀಲ ಪುಟ್ಟಪ್ಪ ಪ್ರಶಸ್ತಿ’ಯನ್ನು ಒಂಭತ್ತು ದಶಕಗಳ ಕಾಲ ನಾಡು-ನುಡಿ ಕಟ್ಟುವಲ್ಲಿ ಅವಿಶ್ರಾಂತವಾಗಿ ಕಾರ್ಯ ನಿರ್ವಹಿಸಿದ ನಾಡಿನ ಎಕೈಕ ದಿನಪತ್ರಿಕೆ ...

‘ಕನ್ನಡ ಪ್ರಪಂಚ’ ಡಾ. ಪಾಟೀಲ ಪುಟ್ಟಪ್ಪ ಪ್ರಶಸ್ತಿ-೨೦೨೩

ಕರ್ನಾಟಕ ವಿದ್ಯಾವರ್ಧಕ ಸಂಘದ ೧೩೪ನೇ ಸಂಸ್ಥಾಪನಾ ದಿನಾಚರಣೆ ಕಾಯಕ್ರಮದಲ್ಲಿ ಸಂಘದ ಅಧ್ಯಕ್ಷರಾಗಿದ್ದ ನಾಡೋಜ ಡಾ. ಪಾಟೀಲ ಪುಟ್ಟಪ್ಪ ಅವರ ಹೆಸರಿನಲ್ಲಿ ಕೊಡಮಾಡುವ ‘ಕನ್ನಡ ಪ್ರಪಂಚ ಡಾ. ಪಾಟೀಲ ಪುಟ್ಟಪ್ಪ ಪ್ರಶಸ್ತಿ’ಯನ್ನು ಪತ್ರಿಕಾ ರಂಗದಲ್ಲಿ ಮತ್ತು ನಾಡು ಕಟ್ಟುವಲ್ಲಿ ತೊಡಗಿಸಿಕೊಂಡ ವ್ಯಕ್ತಿಗಳಿಗೆ ನೀಡುತ್ತಿರುವ ೨೦೨೩ನೇ ಸಾಲಿನ...

ಸಿರಿಗನ್ನಡಂ ಗೆಲ್ಗೆ ಶ್ರೀ ರಾ.ಹ. ದೇಶಪಾಂಡೆ ಪ್ರಶಸ್ತಿ’-೨೦೨೪

ಕರ್ನಾಟಕ ವಿದ್ಯಾವರ್ಧಕ ಸಂಘದ ೧೩೫ನೇ ಸಂಸ್ಥಾಪನಾ ದಿನಾಚರಣೆ ಕಾಯಕ್ರಮದಲ್ಲಿ ಸಂಘದ ಸಂಸ್ಥಾಪಕರಾದ ಶ್ರೀ ರಾ.ಹ. ದೇಶಪಾಂಡೆ ಅವರ ಹೆಸರಿನಲ್ಲಿ ಕೊಡಮಾಡುವ ‘ಸಿರಿಗನ್ನಡಂ ಗೆಲ್ಗೆ ಶ್ರೀ ರಾ.ಹ. ದೇಶಪಾಂಡೆ ಪ್ರಶಸ್ತಿ’ಯನ್ನು (ತೃತೀಯ) ಕನ್ನಡ ಭಾಷೆ, ಕನ್ನಡ ಸಾಹಿತ್ಯ ಹಾಗೂ ಸಾಮಾಜಿಕ ಸೇವೆಯನ್ನು ಗೈಯುತ್ತಿರುವ ಕಾಂತಾವರ ಕನ್ನಡ ಸಂಘದ...

 ‘ಸಿರಿಗನ್ನಡಂ ಗೆಲ್ಗೆ ಶ್ರೀ ರಾ.ಹ. ದೇಶಪಾಂಡೆ ಪ್ರಶಸ್ತಿ’-೨೦೨೩

ಕರ್ನಾಟಕ ವಿದ್ಯಾವರ್ಧಕ ಸಂಘದ ೧೩೪ನೇ ಸಂಸ್ಥಾಪನಾ ದಿನಾಚರಣೆ ಕಾಯಕ್ರಮದಲ್ಲಿ ಸಂಘದ ಸಂಸ್ಥಾಪಕರಾದ ಶ್ರೀ ರಾ.ಹ. ದೇಶಪಾಂಡೆ ಅವರ ಹೆಸರಿನಲ್ಲಿ ಕೊಡಮಾಡುವ ‘ಸಿರಿಗನ್ನಡಂ ಗೆಲ್ಗೆ ಶ್ರೀ ರಾ.ಹ. ದೇಶಪಾಂಡೆ ಪ್ರಶಸ್ತಿ’ಯನ್ನು (ದ್ವಿತೀಯ) ಗಡಿಭಾಗದಲ್ಲಿ ಕನ್ನಡ ನಾಡು-ನುಡಿ, ನೆಲ, ಜಲಕ್ಕಾಗಿ ಶ್ರಮಿಸಿದ ಬೀದರ ಜಿಲ್ಲೆಯ ಭಾಲ್ಕಿಯ ಹಿರೇಮಠ...

‘ಸಿರಿಗನ್ನಡಂ ಗೆಲ್ಗೆ ಶ್ರೀ ರಾ.ಹ. ದೇಶಪಾಂಡೆ ಪ್ರಶಸ್ತಿ’-೨೦೨೨ (ಪ್ರಥಮ)

ಕರ್ನಾಟಕ ವಿದ್ಯಾವರ್ಧಕ ಸಂಘದ ೧೩೩ನೇ ಸಂಸ್ಥಾಪನಾ ದಿನಾಚರಣೆ ಕಾಯಕ್ರಮದಲ್ಲಿ ಸಂಘದ ಸಂಸ್ಥಾಪಕರಾದ ಶ್ರೀ ರಾ. ಹ. ದೇಶಪಾಂಡೆ ಅವರ ಹೆಸರಿನಲ್ಲಿ ಕೊಡಮಾಡುವ ‘ಸಿರಿಗನ್ನಡಂ ಗೆಲ್ಗೆ ಶ್ರೀ ರಾ.ಹ. ದೇಶಪಾಂಡೆ ಪ್ರಶಸ್ತಿ’ಯನ್ನು (ಪ್ರಥಮ) ನಾಡಿನ ಖ್ಯಾತ ಸಾಹಿತಿ ಡಾ. ಗುರುಲಿಂಗ ಕಾಪಸೆ ಅವರು ಸ್ವೀಕರಿಸಿದ ಚಿತ್ರಗಳು ಮತ್ತು ಆಮಂತ್ರಣ...

೧೩೫ ನೇ ಸಂಸ್ಥಾಪನಾ ದಿನಾಚರಣೆ

೧೩೫ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ  ೨೦-೭-೨೦೨೪ ಮೊದಲ ದಿನದ ಕಾರ್ಯಕ್ರಮ ೨೧-೭-೨೦೨೪ ಎರಡನೇ ದಿನದ ಕಾರ್ಯಕ್ರಮ ೨೨-೭-೨೦೨೪ ಮೂರನೇ ದಿನದ ಕಾರ್ಯಕ್ರಮ ೨೩-೭-೨೦೨೪ ನಾಲ್ಕನೇ ದಿನದ ಕಾರ್ಯಕ್ರಮ ೨೪-೭-೨೦೨೪ ಐದನೇ ದಿನದ ಕಾರ್ಯಕ್ರಮ ೨೫-೭-೨೦೨೪ ಆರನೇ ದಿನದ ಕಾರ್ಯಕ್ರಮ ಚಿತ್ರಕಲಾ ಪ್ರದರ್ಶನ...

2019-20 ವರದಿಗಳು

ದಿ. ಡಾ. ಶಂಬಾ ಜೋಶಿ ದತ್ತಿ

ದಿನಾಂಕ: ೩-೧-೨೦೨೨ ಪ್ರಕಟಣೆಗಾಗಿ ಧಾರವಾಡ : ಶಂಬಾ ಅವರು ಕನ್ನಡದ ನೆಲ, ಜಲ, ಸಂಸ್ಕೃತಿ ಬಗ್ಗೆ ಆಳವಾಗಿ ಅಧ್ಯಯನ ಮಾಡಿ, ವಿದ್ವತ್ ಹೊಂದಿದ್ದ ಶ್ರೇಷ್ಠ ಕನ್ನಡ ಸಂಶೋಧಕರಾಗಿದ್ದರು ಎಂದು ಉಪನ್ಯಾಸಕರಾಗಿ ಆಗಮಿಸಿದ್ದ ಸಾಹಿತಿ ಡಾ. ಹ. ವೆಂ. ಕಾಖಂಡಕಿ ಹೇಳಿದರು. ಕರ್ನಾಟಕ ವಿದ್ಯಾವರ್ಧಕ ಸಂಘವು, ದಿ. ಡಾ. ಶಂಬಾ ಜೋಶಿ ದತ್ತಿ ಅಂಗವಾಗಿ...